2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ

2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರಗಳಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ 2025 ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಹಾಗೂ ಪುಸ್ತಕ ಪುರಸ್ಕಾರಕ್ಕಾಗಿ…
ಮಾಡೆಲ್ ಬ್ಯಾಂಕ್‌ನ ಘಾಟ್ಕೋ ಪರ್ ಪೂರ್ವದ ಶಾಖೆ ಸ್ಥಳಾಂತರ

ಮಾಡೆಲ್ ಬ್ಯಾಂಕ್‌ನ ಘಾಟ್ಕೋ ಪರ್ ಪೂರ್ವದ ಶಾಖೆ ಸ್ಥಳಾಂತರ

ಮುಂಬಯಿ, ಮಾ.31: ಬ್ಯಾಂಕ್‌ನ ಶಾಖೆಯನ್ನು ಸ್ಥಳಾಂತರಿಸುವುದು ಅತ್ಯಂತ ಕಷ್ಟಕರ ಹಾಗೂ ಜವಾಬ್ದಾರಿಯುತ ಕೆಲಸವಾಗಿದೆ. ಸ್ಥಳಾಂತರ ಪ್ರಕ್ರಿಯೆಯು ತಂತ್ರಜ್ಞಾನ, ಮೂಲಸೌಕರ್ಯ ಹಾಗೂ ಭದ್ರತಾ ವ್ಯವಸ್ಥೆಗಳಿಂದ ಕೂಡಿ ಜಾಗರೂಕತೆಯಿಂದ ನೆರವೇರಿಸ ಬೇಕಾಗುತ್ತದೆ. ಬ್ಯಾಂಕಿಂಗ್ ಕಾರ್ಯಾಚರಣೆಗಳು ನಿರಂತರವಾಗಿ ನಡೆಯುವ ಹಿನ್ನೆಲೆಯಲ್ಲಿ, ಗ್ರಾಹಕರಿಗೆ ಯಾವುದೇ ಅಡಚಣೆ ಉಂಟಾಗದಂತೆ…
ಪೊಲೀಸ್‌ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಇಲಾಖೆ ಅಧಿಕಾರಿ/ಸಿಬ್ಬಂಧಿಗಳಿಗೆ ನೀಡುವ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಉಡುಪಿ ನಗರ ಠಾಣೆಯ ಎಎಸ್‌ಐ ಶ್ರೀ ಚಂದ್ರ ಶೆಟ್ಟಿ ಇವರು ಪಡೆದುಕೊಂಡಿರುತ್ತಾರೆ.

ಪೊಲೀಸ್‌ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಇಲಾಖೆ ಅಧಿಕಾರಿ/ಸಿಬ್ಬಂಧಿಗಳಿಗೆ ನೀಡುವ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಉಡುಪಿ ನಗರ ಠಾಣೆಯ ಎಎಸ್‌ಐ ಶ್ರೀ ಚಂದ್ರ ಶೆಟ್ಟಿ ಇವರು ಪಡೆದುಕೊಂಡಿರುತ್ತಾರೆ.

ಪೊಲೀಸ್‌ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಇಲಾಖೆ ಅಧಿಕಾರಿ/ಸಿಬ್ಬಂಧಿಗಳಿಗೆ ನೀಡುವ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಉಡುಪಿ ನಗರ ಠಾಣೆಯ ಎಎಸ್‌ಐ ಶ್ರೀ ಚಂದ್ರ ಶೆಟ್ಟಿ ಇವರು ಪಡೆದುಕೊಂಡಿರುತ್ತಾರೆ. ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ…
ಮಕ್ಕಳ ಸಾಧನೆಯಲ್ಲಿ ಹೆತ್ತವರ ಸಂತೃಪ್ತಿ : ಸಂಜೀವ ದೇವಾಡಿಗ

ಮಕ್ಕಳ ಸಾಧನೆಯಲ್ಲಿ ಹೆತ್ತವರ ಸಂತೃಪ್ತಿ : ಸಂಜೀವ ದೇವಾಡಿಗ

ಕಾರ್ಕಳ : ಹೆತ್ತವರು ಮಕ್ಕಳ ಸಾಧನೆಯಲ್ಲಿ ಸಂತೃಪ್ತಿ ಕಾಣುವರು. ಆ ತೃಪ್ತಿ, ಸಂತೋಷಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನಿವೃತ್ತ ಮುಖ್ಯಶಿಕ್ಷಕ ಸಂಜೀವ ದೇವಾಡಿಗ ಅಭಿಪ್ರಾಯಪಟ್ಟರು. ಅವರು ಮಾ. 28ರಂದು ಕೆಎಂಇಎಸ್‌ ವಿದ್ಯಾ ಸಂಸ್ಥೆಯಲ್ಲಿ ಯುಕೆಜಿ ಮಕ್ಕಳ ಗ್ರಾಜ್ಯುವೇಶನ್ ಡೇ ಕಾರ್ಯಕ್ರಮದಲ್ಲಿ…
ಆಹಾರ ಸುರಕ್ಷತಾ ಕ್ರಮಗಳ ಸದಾ ಜಾಗ್ರತಿ ಅತೀ ಅಗತ್ಯ: ಡಾ. ಶರತ್ ಕೆ. ರಾವ್

ಆಹಾರ ಸುರಕ್ಷತಾ ಕ್ರಮಗಳ ಸದಾ ಜಾಗ್ರತಿ ಅತೀ ಅಗತ್ಯ: ಡಾ. ಶರತ್ ಕೆ. ರಾವ್

ಆಹಾರ ಮತ್ತು ನೈರ್ಮಲ್ಯ ಮೇಲ್ವಿಚಾರಣಾ ಸಮಿತಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಮಣಿಪಾಲ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜ್, ಮಣಿಪಾಲ ಇವರ ಸಹಯೋಗದೊಂದಿಗೆ ಆಹಾರ ಸುರಕ್ಷತಾ ಕ್ರಮಗಳ ಬಿಗುವುಗೊಳಿಸುವ ಕುರಿತು ಸಂಬಂಧಪಟ್ಟ ವಿಭಾಗಗಳ ಪ್ರತಿನಿಧಿಗಳಿಗೆ ಎರಡು…
ಉಡುಪಿ ಜಿಲ್ಲೆಯಲ್ಲಿ ಗುಡುಗು ಸಿಡಿಲಿನೊಂದಿಗೆ ಮಳೆ

ಉಡುಪಿ ಜಿಲ್ಲೆಯಲ್ಲಿ ಗುಡುಗು ಸಿಡಿಲಿನೊಂದಿಗೆ ಮಳೆ

ಉಡುಪಿ, ಮಣಿಪಾಲ, ಬ್ರಹ್ಮಾವರ, ಕುಂದಾಪುರದಾದ್ಯಂತ ಕಳೆದ ಒಂದು ಗಂಟೆಯಿಂದ ಉತ್ತಮ ಮಳೆಯಾಗಿದ್ದು ಗುಡುಗು- ಸಿಡಿಲಿನ ಅಬ್ಬರ ಜೋರಾಗಿದೆ. ಒಟ್ಟಾರೆ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮಳೆರಾಯ ತಂಪೆರೆದಿದ್ದಾನೆ.
ಕಾರ್ಕಳ – ಶಿರ್ವ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ; ಜೂಜಾಟ ಜಾಲದ ಐವರು ಆರೋಪಿಗಳ ಬಂಧನ

ಕಾರ್ಕಳ – ಶಿರ್ವ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ; ಜೂಜಾಟ ಜಾಲದ ಐವರು ಆರೋಪಿಗಳ ಬಂಧನ

ಕಾರ್ಕಳ : ದಿನಾಂಕ 27.03.2026 ರಂದು ಮದ್ಯಾಹ್ನ ಸಮಯ ಸುಮಾರು 14.30 ಗಂಟೆಗೆ ಪಿರ್ಯಾದಿ ಪ್ರಸನ್ನ ಎಂ ಎಸ್, ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಇವರು ಮತ್ತು ಸಿಬ್ಬಂದಿಯವರು ಕಾರ್ಕಳ ತಾಲೂಕು ಕಸಬಾ ಗ್ರಾಮದ ಹಂಚಿಕಟ್ಟೆ ಹೋಂಡಾ ಶೋರೂಮ್…
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಉಡುಪಿಯ ರಾಜಾಂಗಣದ ಮಥುರಾ…
ಕುಂದಾಪುರ: ಸಾರ್ವಜನಿಕ ರಸ್ತೆಯಲ್ಲಿ ಸ್ಕೂಟರ್ ವ್ಹೀಲಿಂಗ್ – ಯುವಕನ ಬಂಧನ

ಕುಂದಾಪುರ: ಸಾರ್ವಜನಿಕ ರಸ್ತೆಯಲ್ಲಿ ಸ್ಕೂಟರ್ ವ್ಹೀಲಿಂಗ್ – ಯುವಕನ ಬಂಧನ

ಕುಂದಾಪುರ: ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ಸ್ಕೂಟರ್ ವ್ಹೀಲಿಂಗ್ ನಡೆಸಿದ ಸವಾರನ ವಿರುದ್ಧ ಕುಂದಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ  ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಪೌಜಾನ್ ಅಹ್ಮದ್ ಎಂದು ಗುರುತಿಸಲಾಗಿದ್ದು ಆತನ ಬೈಂದೂರಿನ ಮನೆಕಳ್ಳತನ ಯತ್ನ ಪ್ರಕರಣದಲ್ಲಿ ಕೂಡ ಆರೋಪಿಯಾಗಿದ್ದಾನೆ ಎಂದು ಪೊಲೀಸರು…