ಕರ್ನಾಟಕ ಸಂಘ ಕತಾರ್ ವತಿಯಿಂದ ತಾಯಂದಿರ ದಿನಾಚರಣೆ 2026 ಆಚರಣೆ*

ಕರ್ನಾಟಕ ಸಂಘ ಕತಾರ್ ವತಿಯಿಂದ ತಾಯಂದಿರ ದಿನಾಚರಣೆ 2026 ಆಚರಣೆ*

ದೋಹಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮ ತಾಯ್ತನದ ಮಹತ್ವವನ್ನು ಸಾಂಸ್ಕೃತಿಕ ಸೌಹಾರ್ದತೆ ಮತ್ತು ಗಣ್ಯರ ಉಪಸ್ಥಿತಿಯೊಂದಿಗೆ ಪ್ರತಿಬಿಂಬಿಸಿತುದೋಹಾ, ಕತಾರ್ – ಮೇ 10, 2026: ಕರ್ನಾಟಕ ಸಂಘ ಕತಾರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಕತಾರಿನ ಭಾರತೀಯ ದೂತಾವಾಸದ ಆಶ್ರಯದಲ್ಲಿ…
ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ದುರ್ಮರಣ..

ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ದುರ್ಮರಣ..

ಆದಿಬದ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಸೇರಿದಂತೆ ಆಂಧ್ರಪ್ರದೇಶದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ತೆಲುಗು ನಟ ಕೆ.ಭರತ್ ಕಾಂತ್ ಮತ್ತು ಜಿ.ಸಾಯಿ ತ್ರಿಲೋಕ್ (31) ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರಪ್ರದೇಶದ ನೆಲ್ಲೂರು…
೯೮ನೇ ಪ್ರದರ್ಶನಗೈದ ‘ಮ್ಹಾತಾರೊ ಚರ್ಬೆಲಾ’ ಕೊಂಕಣಿ ಹಾಸ್ಯಮಯ ನಾಟಕ

೯೮ನೇ ಪ್ರದರ್ಶನಗೈದ ‘ಮ್ಹಾತಾರೊ ಚರ್ಬೆಲಾ’ ಕೊಂಕಣಿ ಹಾಸ್ಯಮಯ ನಾಟಕ

ಮುಂಬಯಿ, ಮೇ.೦೮: ಕೊಂಕಣಿ ನಾಟಕ ರಂಗದ ಹಿರಿಯಣ್ಣ ಪ್ರಖ್ಯಾತ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ, ಕೊಮೆಡಿ ಕಿಂಗ್ ನಟ ಫ್ರಾನ್ಸಿಸ್ ಫೆರ್ನಾಂಡಿಸ್ ಕಾಸ್ಸಿಯಾ ಇವರ ಫ್ರಾಂಕ್ ಪ್ರೊಡಕ್ಷನ್ ಮುಂಬಯಿ ಕೊಂಕಣಿ ನಾಟಕ ತಂಡವು ತನ್ನ ೯೮ನೇ ಪ್ರದರ್ಶನವನ್ನು ‘ಕೊಂಕಣಿ…
*ಮೇ.12): *ಇಂದು ವಿದ್ಯುತ್ ನಿಲುಗಡೆ*

*ಮೇ.12): *ಇಂದು ವಿದ್ಯುತ್ ನಿಲುಗಡೆ*

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಕೆಮ್ಮಾಯಿ ಮತ್ತು ವಾಟರ್ ಸಪ್ಪೆ ಫೀಡರ್‌ನಲ್ಲಿ ಮೇ12 ರಂದು ಪೂರ್ವಾಹ್ನ 10ರಿಂದ ಅಪರಾಹ್ನ 05:30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ.…
‘ಸಾಧನಶ್ರೀ ರಾಷ್ಟ್ರ ಪ್ರಶಸ್ತಿ’ ಮುಡಿಗೇರಿಸಿಕೊಂಡ ಯುವ ಗಾಯಕಿ ರಿಶಾಲ್ ಮೆಲ್ಬಾ ಕ್ರಾಸ್ತಾ

‘ಸಾಧನಶ್ರೀ ರಾಷ್ಟ್ರ ಪ್ರಶಸ್ತಿ’ ಮುಡಿಗೇರಿಸಿಕೊಂಡ ಯುವ ಗಾಯಕಿ ರಿಶಾಲ್ ಮೆಲ್ಬಾ ಕ್ರಾಸ್ತಾ

ಮುಂಬಯಿ, ಮೇ.೦೫: ಕಥಾ ಬಿಂದು ಪ್ರಕಾಶನ ತನ್ನ ಹತ್ತನೇ ಆವೃತ್ತಿಯ ಕನ್ನಡ ಕಂಪು ಕಾರ್ಯಕ್ರಮವನ್ನು ಕಳೆದ ಭಾನುವಾರ ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯಲ್ಲಿನ ಮೈಸೂರು ಅಸೋಸಿಯೇಶನ್‌ನ ಸಭಾಗೃಹದಲ್ಲಿ ಆಯೋಜಿಸಿದ್ದು, ಮಂಗಳೂರು ಮೂಲತಃ ಯುವ ಗಾಯಕಿ ಕು| ರಿಶಾಲ್ ಮೆಲ್ಬಾ ಕ್ರಾಸ್ತಾ ಅವರಿಗೆ…
ಹೆಬ್ರಿ:ಸಂಸ್ಕಾರಸುಧಾ ಬೇಸಿಗೆ ಶಿಬಿರ ಸಂಪನ್ನ.

ಹೆಬ್ರಿ:ಸಂಸ್ಕಾರಸುಧಾ ಬೇಸಿಗೆ ಶಿಬಿರ ಸಂಪನ್ನ.

ಹೆಬ್ರಿ : ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾಪೀಠ, ಶ್ರಿಂಗೇರಿ ಬಾಲಭಾರತಿ ಇವರ ಆಶ್ರಯದಲ್ಲಿ ರಾಪಿಡ್ ಇನ್ಸ್ಟಿಟ್ಯೂಟ್ ಆಫ್ ಅಬಾಕಸ್ ಹೆಬ್ರಿ ಇದರ ಮುಖ್ಯಸ್ಥೆ ಸುನೀತಾ ಹೆಬ್ಬಾರ್ ಇವರ ನೇತೃತ್ವದಲ್ಲಿ ಸುಮಾರು ಏಳು ದಿನ ಕಬ್ಬಿನಾಲೆ…
ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು, ಮಹಿಳೆಗೆ ಗಂಭೀರ ಗಾಯ..!!

ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು, ಮಹಿಳೆಗೆ ಗಂಭೀರ ಗಾಯ..!!

ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮೇ 10ರಂದು ಅಪರಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ಸಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ…
ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) 2023–2024 ರ ವ್ಯವಸ್ಥಾಪಕ ಸಮಿತಿಯನ್ನು ಕತಾರ್‌ನಲ್ಲಿರುವ ಭಾರತೀಯ ಸಮುದಾಯಕ್ಕೆ ನೀಡಿದ ವಿಶಿಷ್ಟ ಮತ್ತು ನಿಸ್ವಾರ್ಥ ಸೇವೆಗಾಗಿ ಭಾರತದ ರಾಯಭಾರ ಕಚೇರಿಯು ಮೇ 3, 2026 ರ ಭಾನುವಾರದಂದು ಐಸಿಸಿ ಅಶೋಕ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) 2023–2024 ರ ವ್ಯವಸ್ಥಾಪಕ ಸಮಿತಿಯನ್ನು ಕತಾರ್‌ನಲ್ಲಿರುವ ಭಾರತೀಯ ಸಮುದಾಯಕ್ಕೆ ನೀಡಿದ ವಿಶಿಷ್ಟ ಮತ್ತು ನಿಸ್ವಾರ್ಥ ಸೇವೆಗಾಗಿ ಭಾರತದ ರಾಯಭಾರ ಕಚೇರಿಯು ಮೇ 3, 2026 ರ ಭಾನುವಾರದಂದು ಐಸಿಸಿ ಅಶೋಕ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) 2023–2024 ರ ವ್ಯವಸ್ಥಾಪಕ ಸಮಿತಿಯನ್ನು ಕತಾರ್‌ನಲ್ಲಿರುವ ಭಾರತೀಯ ಸಮುದಾಯಕ್ಕೆ ನೀಡಿದ ವಿಶಿಷ್ಟ ಮತ್ತು ನಿಸ್ವಾರ್ಥ ಸೇವೆಗಾಗಿ ಭಾರತದ ರಾಯಭಾರ ಕಚೇರಿಯು ಮೇ 3, 2026 ರ ಭಾನುವಾರದಂದು ಐಸಿಸಿ ಅಶೋಕ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಭಾರತೀಯ ರಾಯಭಾರ…
ಕೋಟಿ ಚೆನ್ನಯ ಜೋಡುಕರೆ ಕಂಬಳದ ಹೊಸ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

ಕೋಟಿ ಚೆನ್ನಯ ಜೋಡುಕರೆ ಕಂಬಳದ ಹೊಸ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ರಚನೆಗಾಗಿ ಭೂಮಿ ಪೂಜೆ ನಡೆಸಲಾಯಿತು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಮತ್ತು ಸಹಾಯಕ ಪ್ರಶಾಂತ್…