Youtube Live services for Weddings/Reception Roce / Mehendi Engagement Holy Communion Baby Shower Cradling Church Events Hindu Divine Events House warming Birthdays Funeral Related Events
Zita Lewis (77) (Retired Teacher), daughter of the late Rosario and the late Anna Rosa, wife of Stany Lewis, mother of Sweeny / Walter, Shalwyn / Prakash and Swanaline /…
ಕಾರ್ಕಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹಟ್ಟಿಗೆ ಬೆಂಕಿ ತಗುಲಿ ಎರಡು ಕಂಬಳದ ಕೋಣಗಳು ಸುಟ್ಟುಕರಕಲಾದ ಘಟನೆ ಕಾರ್ಕಳ ತಾಲೂಕಿನ ಕಾಂತಾವರ ಬೇಲಾಡಿ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ರಾತ್ರಿ…
ಸ್ಪೊರ್ಟಿಫೈ'25 - ಐಸಿವೈಎಮ್ ಉಡುಪಿ ವಲಯಕ್ಕೆ ಚಾಂಪಿಯನ್ಸ್ ಪಟ್ಟ ಉಡುಪಿ : ಐಸಿವೈಎಮ್ ಉಡುಪಿ ಧರ್ಮಪ್ರಾಂತ್ಯ ಮತ್ತು ಉಡುಪಿ ವಲಯದ ಸಹಯೋಗದಲ್ಲಿ ಉಡುಪಿಯ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸ್ಪೊರ್ಟಿಫೈ'25 ಕ್ರೀಡಾಕೂಟವು ವಿಜೃಂಭಣೆಯಿಂದ ಜರಗಿತು. ಉಡುಪಿ ವಲಯದ ಪ್ರಧಾನ ಧರ್ಮ ಗುರು ವo.…
ವಿಟ್ಲ: ಕಳೆದ 50 ವರ್ಷಗಳಿಂದ ದಿನಪತ್ರಿಕೆ ಮಾರಾಟ ಮಾಡುತ್ತಿದ್ದ ವಿಟ್ಲ ಪರಿಸರದಲ್ಲಿ ಪೇಪರ್ ಭಟ್ರು ಎಂದೇ ಹೆಸರುವಾಸಿಯಾಗಿದ್ದ ಜಗದೀಶ್ ಭಟ್ (86) ನಿಧನರಾದರು. ಮೊದಲು ಗಣೇಶ್ ಬೀಡಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅವರು ಬಳಿಕ ಪತ್ರಿಕಾ ವಿತರಕರಾಗಿದ್ದರು, ವಿಟ್ಲ ಜಾತ್ರಾ ಸಂದರ್ಭದೇವಸ್ಥಾನದ ಆನೆ…
ಕಾಲ ಬದಲಾಗಿದೆ, ಆಧುನೀಕರಣ ಹೆಚ್ಚಾಗಿದೆ. ಈಗಿನ ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನದ ಬಳಕೆ ಅತಿಯಾಗಿದೆ ಗುರುಭಕ್ತಿ ಕಡಿಮೆಯಾಗಿದೆ ಎಂಬುವುದು ಶಿಕ್ಷಕರ ಇತ್ತೀಚಿಗಿನ ಗೋಳು ಹೆಚ್ಚುತ್ತಿದೆ. ಬದಲಾವಣೆಯ ಕಾಲದಲ್ಲಿ ಶಿಕ್ಷಕರು ಕೂಪ ಮಂಡೂಕನಂತಿರಬಾರದು, ಹರಿಯುವ ನೀರಾಗಬೇಕು. ಕೃತಕ ಬುದ್ಧಿಮತ್ತೆ, ದೃಶ್ಯಮಾಧ್ಯಮದ ಸದ್ಭಳಕೆ ಮಾಡಿ ಪ್ರಚಲಿತ ವಿದ್ಯಾಮಾನಗಳನ್ನು…
ಉಡುಪಿ ಮೇ 30 ; ಕರ್ನಾಟಕ ಸರಕಾರದ ಮಂಗಳೂರು ವಿದ್ಯುತ್ ಚ್ಛಕ್ತಿ ಸರಬರಾಜು ಕಂಪನಿ ನಿಯಮಿತ , ಉಡುಪಿ ವಲಯದ ಆಶ್ರಯದಲ್ಲಿ ಮೇ 26 ರಿಂದ 29ರವರೆಗೆ ಉಡುಪಿ ಮಹಾತ್ಮಾಗಾಂಧಿ ಕ್ರೀ ಡಾಂಗಣ ಅಜ್ಜರಕಾಡು ಉಡುಪಿಯಲ್ಲಿ ಕಿರಿಯ ಪವರ್ ಮ್ಯಾನ್ ಗಳ…
ಕೊಣಾಜೆ-: ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.. ಮೃತಪಟ್ಟವರಲ್ಲಿ ಒಬ್ಬರು 58 ವರ್ಷ ವಯಸ್ಸಿನ ಪ್ರೇಮಾ ಎಂಬ ಮಹಿಳೆ ಹಾಗೂ ಅಶ್ವಿನಿ ಎಂಬುವವರ ಒಂದು ವರೆ ವರ್ಷದ…
ಪುತ್ತೂರು: ನೆಹರೂನಗರ- ಕಲ್ಲೇಗ ಆಟೋಸ್ಟಾಂಡ್ ಬಳಿ ಪಂಚಮಿ ಚಿಕನ್ ಸೆಂಟರ್ ಮೇ.30 ರಂದು ಶುಭಾರಂಭಗೊಂಡಿತು. ನಗರಸಭಾ ಸದಸ್ಯ ಪದ್ಮನಾಭ ನಾಯ್ಕ ನೂತನ ಚಿಕನ್ ಸೆಂಟರನ್ನು ಉದ್ಘಾಟನೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು.
ಕನ್ನಡದ ಪ್ರಖ್ಯಾತ ಕವಿ ಎಚ್.ಎಸ್. ವೆಂಕಟೇಶಮೂರ್ತಿ (80) ಅವರು ಇಂದು ನಿಧನರಾಗಿದ್ದಾರೆ.. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ.. ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು , ಸಾಹಿತ್ಯಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ.. ಎಚ್ಎಸ್ವಿ ಯೆಂದೇ ಇವರು ಚಿರಪರಿಚಿತರಾಗಿದ್ದಾರೆ.
ಕಥೊಲಿಕ್ ಸಭಾ ಮಂಗ್ಳುರ್ ಪ್ರದೆಶ್(ರಿ) ಸಂಘಟನೆಗೆ 2025-26 ನೇ ವರ್ಷಕ್ಕೆ ಹೊಸದಾಗಿ ಚುನಾಯಿತರಾದ ಪದಾಧಿಕಾರಿಗಳು, ಸದ್ರಿ ಸಂಘಟನೆಯ ಪೆÇೀಷಕರಾಗಿರುವ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿರುವ ಅತೀ ವಂದನೀಯ ಡಾ|ಪೀಟರ್ ಪಾವ್ಲ್ ಸಲ್ಡನ್ಹಾರವರನ್ನು ದಿನಾಂಕ 29/5/2025 ರಂದು ಭೇಟಿ ಮಾಡಿ ಸದ್ರಿ ವರ್ಷದ ವಾರ್ಷಿಕ…