ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ

0Shares

ಉಡುಪಿ : ಉದ್ಯಾವರ ಬೊಳ್ಜೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ (ರಿ.) ಯ 2026-29 ನೇ ಸಾಲಿಗೆ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಉದ್ಯಮಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳು ಹೀಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ದಿವಾಕರ್ ಬೊಳ್ಜೆ, ಉಪಾಧ್ಯಕ್ಷರಾಗಿ ಸುಧಾಕರ್ ಕೋಟ್ಯಾನ್ ಬೊಳ್ಜೆ, ಕೋಶಾಧಿಕಾರಿ ಜಯಕುಮಾರ್, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಕೆ. ಪೂಜಾರಿ, ಸಚಿನ್ ಎಂ ಸಾಲ್ಯಾನ್ ಬೊಳ್ಜೆ, ಗುರಿಕಾರರಾಗಿ ವಿಠಲ ಕೆ. ಕೋಟ್ಯಾನ್, ವೇಣುಗೋಪಾಲ್ ಉದಿಯಾವರ್, ವಿಠಲ ಅಂಚನ್, ದಿವಾಕರ ಪೂಜಾರಿ, ಅಶೋಕ ಆರ್. ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಪ್ರತಿನಿಧಿ ಮಂಡಳಿಯಿಂದ ಚುನಾಯಿತರಾದವರು, ಸುಂದರ ಎಸ್ ಕೋಟ್ಯಾನ್, ದಿನೇಶ್ ಎಂ ಸಾಲ್ಯಾನ್, ರಮೇಶ್ ಟಿ ಕೋಟ್ಯಾನ್, ಪ್ರಕಾಶ್ ಟಿ ಕೋಟ್ಯಾನ್, ರವೀಂದ್ರ ಕೋಟ್ಯಾನ್, ದಿವಾಕರ ಬೊಳ್ಜೆ, ಲೋಕನಾಥ ಬೊಳ್ಜೆ, ಶ್ರೀಧರ ಮಾಬಿಯಾನ್, ಸುಧಾಕರ ಕೋಟ್ಯಾನ್, ಸಂತೋಷ್ ಡಿ ಸುವರ್ಣ, ಕಿಶೋರ್ ವಿ ಸಾಲ್ಯಾನ್, ಕಿಶೋರ್ ಟಿ ಬಂಗೇರ, ಚಂದ್ರಶೇಖರ ಎಂ ಬಂಗೇರ, ಸುರೇಶ್ ಕೆ ಪೂಜಾರಿ, ಸಚಿನ್ ಎಂ ಸಾಲ್ಯಾನ್, ಉದಯ ಮಾಬಿಯಾನ, ಸೆಲ್ಯೂತ್ ಕುಮಾರ್, ಜಯಕುಮಾರ್, ನಿತಿನ್ ಕುಮಾರ್ ಪರಾರಿತೋಟ, ರಾಜು ಪೂಜಾರಿ, ನಿತಿನ್ ಜೆ ಸಾಲ್ಯಾನ್, ಸಾಯಿನಾಥ ಬೊಳ್ಜೆ, ದಿನೇಶ್ ಬೊಳ್ಜೆ, ರವಿಕುಮಾರ್, ಪ್ರಕಾಶ್ ಕುಮಾರ್.

ನಮ್ಮ ವರದಿಗಾರರು

ಸ್ಟೀವನ್ ಕುಲಾಸೊ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now