ಸುಳ್ಯ ವಲಯದ ಪ್ರಸ್ತುತ ಸಾಲಿನ ಅಧ್ಯಕ್ಷರಾದ ದಿವಾಕರ ಮಂಡಾಜೆ ಹೃದಯಘಾತದಿಂದ ನಿಧನರಾಗಿದ್ದಾರೆ

ಸುಳ್ಯ ವಲಯದ ಪ್ರಸ್ತುತ ಸಾಲಿನ ಅಧ್ಯಕ್ಷರಾದ ದಿವಾಕರ ಮಂಡಾಜೆ ಹೃದಯಘಾತದಿಂದ ನಿಧನರಾಗಿದ್ದಾರೆ

0Shares

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ, ಇದರ ಸುಳ್ಯ ವಲಯದ ಪ್ರಸ್ತುತ ಸಾಲಿನ ಅಧ್ಯಕ್ಷರಾದ ದಿವಾಕರ್ ಮುಂಡಾಜೆ ಯವರು ಈ ದಿನ ಬೆಳಿಗ್ಗೆ ಹೃದಯಘಾತದಿಂದ ನಿಧನ ಹೊಂದಿರುತ್ತಾರೆ

ಹರಿಹರ ಪಲ್ಲತಡ್ಕದಲ್ಲಿ ಸ್ಟುಡಿಯೋ ನಡೆಸುತ್ತಿದ್ದ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು. ದಿನಪತ್ರಿಕೆಗಳ ವಿತರಕ ರಾಗಿದ್ದ ಅವರು ಮುಂಜಾನೆ ಅಂಗಡಿಗೆ ಕಾರಿನಲ್ಲಿ ಬರುತ್ತಿರುವ ವೇಳೆ ಹೃದಯಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ಇವರು ಮಾಸ್ಟರ್ ಎಂದೇ ಫೇಮಸ್ ಆಗಿದ್ದರು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now