ಉತ್ತಮ ಆರೋಗ್ಯ ವಿದ್ಯಾಭ್ಯಾಸ ,ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯ ನಾಗಲು ಸಾಧ್ಯ – ಅಶೋಕ್ ಕುಮಾರ್ ರೈ

ಉತ್ತಮ ಆರೋಗ್ಯ ವಿದ್ಯಾಭ್ಯಾಸ ,ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯ ನಾಗಲು ಸಾಧ್ಯ – ಅಶೋಕ್ ಕುಮಾರ್ ರೈ

0Shares

ವಿಟ್ಲ: ಉತ್ತಮ ಆರೋಗ್ಯ .ವಿದ್ಯಾ ಬ್ಯಾಸ್ ,ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯ ನಾಗಲು ಸಾಧ್ಯ ಎಂದು ಪುತ್ತೂರು ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ್ ಕಚೇರಿ ಕ್ಷೇತ್ರ ಸಮನ್ವಯಧಿಕಾರಿ ಯವರ ಕಚೇರಿ ಬಂಟ್ವಾಳ ಹಾಗು ಶ್ರೀ ಸತ್ಯ ಸಾಯಿ ಲೋಕ ಸೇವಾ ಪ್ರೌಢಶಾಲೆ ಅಳಿಕೆ ಬಂಟ್ವಾಳ ತಾಲೂಕು ಇದರ ಸಹಬಾಗಿತ್ವದಲ್ಲಿ ಬಂಟ್ವಾಳ ತಾಲೂಕಿನ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2024 -25 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now