ಉಪ್ಪೂರು ಕೊಳಲಗಿರಿ ನಾರ್ನಾಡು ಮದಕ ಕೆರೆಗೆ ಹಾರಿ ಆತ್ಮಹತ್ಯೆ

ಉಪ್ಪೂರು ಕೊಳಲಗಿರಿ ನಾರ್ನಾಡು ಮದಕ ಕೆರೆಗೆ ಹಾರಿ ಆತ್ಮಹತ್ಯೆ

0Shares

ಉಡುಪಿ: ಉಪ್ಪೂರು ಕೊಳಲಗಿರಿಯ ರವಿತೇಜ (36) ನರ್ನಾಡು ಮದಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ನ.7ರ ರಾತ್ರಿಯಿಂದ ಕಾಣೆಯಾಗಿದ್ದು, ರವಿವಾರ ಬೆಳಗ್ಗೆ ಮೃತದೇಹ ದೊರೆತಿದೆ. ವಿಪರೀತ ಮದ್ಯಪಾನ ಅಭ್ಯಾಸ ಇದ್ದು ಚಿಕಿತ್ಸೆ ಕೊಡಿಸಿದರೂ ಮದ್ಯಸೇವನೆ ಮುಂದುವರಿಸಿದ್ದರು ಎನ್ನಲಾಗಿದೆ.
ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now