ಗುಂಡ್ಯ: ಸರಣಿ ಅಪಘಾತ 20ಕ್ಕೂ ಹೆಚ್ಚು ಮoದಿಗೆ ಗಾಯ
Screenshot

ಗುಂಡ್ಯ: ಸರಣಿ ಅಪಘಾತ 20ಕ್ಕೂ ಹೆಚ್ಚು ಮoದಿಗೆ ಗಾಯ

0Shares

ಪುತ್ತೂರು ಖಾಸಗಿ ಬಸ್ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡ ಹೊಳೆ ಎಂಬಲ್ಲಿ 23ರಂದು ನಡೆದಿದೆ

ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಆರ್ಟಿಸಿ ಬಸ್ಸಿಗೆ ಹೊಡೆದಿದೆ
ಈ ವೇಳೆ ಹಿoದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಆರ್ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now