ಪುತ್ತೂರು: ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೊಟ್ಯಪ್ಪ್ ಪೂಜಾರಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ

ಪುತ್ತೂರು: ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೊಟ್ಯಪ್ಪ್ ಪೂಜಾರಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ

0Shares

ಪುತ್ತೂರು: ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೊಟ್ಯಪ್ಪ್ ಪೂಜಾರಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ

ಮೂಲತ ಮಾಣಿ ಯವರಾದ ಅವರು ಬೋಳುವಾರಿನಲ್ಲಿ ವಾಸವಾಗಿದ್ದರು
ಕಳೆದ ಕೆಲವು ವರ್ಷಗಳಿಂದ ಅಸೌಖ್ಯ ದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು, ಬಳಿಕ ಗುಣಮುಖರಾಗಿದ್ದು ಆರೋಗ್ಯವಾಗಿದ್ದರು

ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯ ಗುರುಗಳಾಗಿದ್ದು ಅವರು ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು
ಬಳಿಕ ಪ್ರತಿದಿನ ಕೊಂಬೆಟ್ಟು ಜೂನಿಯರ್ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಿದ್ದರು
ಸೋಮವಾರ ಬೆಳಗ್ಗೆ ಬೋಳುವಾರಿನ ಅವರ ರೂಮ್ನಲ್ಲಿ ನಿಧನರಾದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎನ್ನಲಾಗಿದೆ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now