ಭಾರತೀಯ ರಾಜಕಾರಣಿ, ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ

ಭಾರತೀಯ ರಾಜಕಾರಣಿ, ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ

0Shares

ಉಡುಪಿ, 12 ಜನವರಿ 2025: ಭಾರತೀಯ ರಾಜಕಾರಣಿ, ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣಾ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದದ್ವಯರನ್ನು ಭೇಟಿಮಾಡಿ ಕೋಟಿಗೀತಾ ಲೇಖನಯಜ್ಞ ದೀಕ್ಷೆಯನ್ನು ಪಡೆದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now