
ಪುತ್ತೂರು, 9 ಫೆಬ್ರವರಿ 2025: ಸರಕಾರಿ ಹುದ್ದೆಗಳಿಗೆ ಕರಾವಳಿ ಜನತೆ ಪ್ರಯತ್ನವೇ ಮಾಡುವುದಿಲ್ಲ ಎಂಬ ಕೂಗಿನ ಮಧ್ಯೆಯೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪ್ರಾರಂಭಿಸಿ ವಿವಿಧ ನೇಮಕಾತಿಗಳ ಪರೀಕ್ಷೆಗಳಲ್ಲಿ ಭರ್ಜರಿ ಫಲಿತಾಂಶವನ್ನು ದಾಖಲಿಸುವುದರ ಮೂಲಕ ಕ್ರಾಂತಿಯನ್ನು ಉಂಟು ಮಾಡುತ್ತಿರುವ ಹೆಸರಾಂತ ವಿದ್ಯಾಮಾತಾ ಅಕಾಡೆಮಿಯು 2024 -25ರ ಸಾಲಿನಲ್ಲಿ ಕೆ- ಸೆಟ್ ಪರೀಕ್ಷೆಗೂ ತರಬೇತಿಯನ್ನು ಆನ್ನೈನ್ನಲ್ಲಿ ಪ್ರಾರಂಭಿಸಿ ಇಬ್ಬರು ಅಭ್ಯರ್ಥಿಗಳು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗುವುದರ ಮೂಲಕ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.
ಕಳೆದ ಸಾಲಿನಲ್ಲಿ ಮೂರು ಅಭ್ಯರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























