
ಇತಿಹಾಸ ಪ್ರಸಿದ್ಧ ಮದೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಾರ್ಚ್ 27ರಿಂದ ಬ್ರಹ್ಮಕಲಶ ನಡೆಯಲಿದ್ದು.
ಈ ನಿಮಿತ್ತ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರಮದಾನದಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ತೆರಳಿ ಶ್ರಮದಾನದಲ್ಲಿ ಭಾಗವಹಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























