
ಪುತ್ತೂರು: ಮಹಿಳೆಯೋರ್ವರು ಮನೆಯಂಗಳದ ಗೇರು ಮರದ ಕೊಂಬೆಗೆ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡ ಘಟನೆ ಮ.21 ರಂದು ಕೊಡಿಪ್ಪಾಡಿ ಗ್ರಾಮದ ಕುದ್ಮಾನ್ ಎಂಬಲ್ಲಿ ನಡೆದಿದೆ.
ಕುದ್ದಾನ್ ನಿವಾಸಿ ಲಲಿತಾ ಅವರು ಆತ್ಮಹತ್ಯೆ ಮಾಡಿಕೊಂಡವರು. ಅವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆ ಹಿಂಬದಿಯ ಅಂಗಳದಲ್ಲಿರುವ ಗೇರು ಮರದ ಕೊಂಬೆಗೆ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























