ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಗುಲಾಬಿ ಶೆಟ್ಟಿ ಕಂಪ ನಿಧನ..!!!

ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಗುಲಾಬಿ ಶೆಟ್ಟಿ ಕಂಪ ನಿಧನ..!!!

0Shares

ಪುತ್ತೂರು: ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ

ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ, ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತೆ ಹಾಗೂ ಕೊಡುಗೈ ದಾನಿ ಶ್ರೀಮತಿ ಎನ್. ಗುಲಾಬಿ ಶೆಟ್ಟಿ ಕಂಪ ಮುಂಡೂರು ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪ ಕಾಲದ ಅಸ್ವಸ್ಥತೆಯ ಕಾರಣದಿಂದ ಇಂದು ಬೆಳಗ್ಗಿನ ಜಾವ ನಿಧನರಾದರು.

ಇವರು ದಿ. ನಾರಾಯಣ ಶೆಟ್ಟಿ ಕಂಪ ಅವರ ಧರ್ಮಪತ್ನಿ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now