ಜು.9 ರವರೆಗೆ ರಾಜ್ಯದಲ್ಲಿ ವರುಣನ ಮುನ್ಸೂಚನೆ! ಈ ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಕಾರ ಮಳೆ
Transparent umbrella under heavy rain against water drops splash background. Rainy weather concept.

ಜು.9 ರವರೆಗೆ ರಾಜ್ಯದಲ್ಲಿ ವರುಣನ ಮುನ್ಸೂಚನೆ! ಈ ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಕಾರ ಮಳೆ

0Shares

ಕಳೆದ ಹಲವು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗುತ್ತಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ವರುಣಾರ್ಭಟ ಜೋರಾಗಿದೆ. ಭಾರೀ ಮಳೆಗೆ ಕೆರೆ, ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಲವೆಡೆ ಭೂಕುಸಿತಗಳು ಸಂಭವಿಸಿವೆ. ಇತ್ತೀಚಿನ ವರದಿ ಪ್ರಕಾರ, ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಬಿರುಸಿನ ಮಳೆ ಸುರಿಯಲಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now