ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೊಡುಗೆ

ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೊಡುಗೆ

0Shares

ಪುತ್ತೂರು : ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದ ಆಡಳಿತ ವೈಧ್ಯಾಧಿಕಾರಿ ಆಶಾಜ್ಯೋತಿ ದಂತ ತಜ್ಞರಾದ ಡಾ ! ಜಯದೀಪ್, ಅರಿವಳಿಕೆ ತಜ್ಞರಾದ ಡಾ! ಜಯಕುಮಾರಿ, ಡಾ ! ಶ್ವೇತಾ ಇವರನ್ನು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಬೀಳ್ಕೊಡುಗೆ ಸಮಾರಂಭ ವೈಧ್ಯಾಧಿಕಾರಿ ಕಛೇರಿಯಲ್ಲಿ ನಡೆಯಿತು.

ರಕ್ಷಾ ಸಮಿತಿ ಸದಸ್ಯರಾದ ಆಸ್ಕರ್ ಆನಂದ್, ಸುದೇಶ್ ಶೆಟ್ಟಿ ಶಾಂತಿನಗರ, ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಮುಖೇಶ್ ಕೆಮ್ಮಿಂಜೆ ಶುಭ ಹಾರೈಸಿ ಮಾತನಾಡಿದರು.

ಸದಸ್ಯರಾದ ವಿಕ್ಟ‌ರ್ ಪಾಯಿಸ್ ಹಾಗು ಆಸ್ಪತ್ರೆಯ ವೈದ್ಯರ ತಂಡ, ಸಿಬ್ಬಂದಿಗಳ ತಂಡದ ಸದಸ್ಯರು ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now