
ಉಡುಪಿ ಜು 11 ; ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ ಗುರುವಾರ ರಾತ್ರೀ
ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಮೋಹೋತ್ಸವ ಅಂಗವಾಗಿ ಪಲ್ಲಕ್ಕಿ ಉತ್ಸವ ನೆಡೆಯಿತು , ಶ್ರೀ ನಿತ್ಯಾನಂದ ಸ್ವಾಮೀಜಿಗೆ ವಿಶೇಷ ಹೂವಿನ ಅಲಂಕಾರ , ವಿಶೇಷ ಪೂಜೆ ಜರಗಿತು , ಅರ್ಚಕರಾದ ಓಂ ಪ್ರಕಾಶ್ , ಅಮಿತ್ ಶುಕ್ಲಾ ಧಾರ್ಮಿಕ ಪೂಜಾ ಕಾರ್ಯ ನೆಡೆಸಿಕೊಟ್ಟರು
ಕೆ ದಿವಾಕರ್ ಶೆಟ್ಟಿ ತೋಟದಮನೆ ಕೊಡವೂರು , ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಬನ್ನಂಜೆ , ಕಾರ್ಯದರ್ಶಿ ಈಶ್ವರ ಶೆಟ್ಟಿ ಚಿಟ್ಪಾಡಿ , ತೋನ್ಸೆ ನವೀನ್ ಶೆಟ್ಟಿ , ಮೋಹನ್ ಚಂದ್ರ ನಂಬಿಯಾರ್ , ವಿಶ್ವನಾಥ್ ಶೆಟ್ಟಿ ಕಡೆಕಾರ್ , ಡಾ ದೀಪಕ್ ಪ್ರಭು , ರವೀಂದ್ರ ಪುತ್ರನ್ , ತಾರಾನಾಥ್ ಮೇಸ್ತ , ಸಾವಿರಾರು ಭಕ್ತರೂ ಪೂಜೆಯಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿದರು

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























