
ಬೆಳ್ತಂಗಡಿ:ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಎ.14 ರಂದು ನಡೆದಿದೆ.
ಮೃತ ವ್ಯಕ್ತಿ ಬೈಕ್ ಸವಾರ ಉಪೇಂದ್ರ (35 ವ) ಶಿವಮೊಗ್ಗ ಜಿಲ್ಲೆಯವರಾಗಿದ್ದು ಕಾಲೇಜಿನ ಹಾಸ್ಟೆಲ್ ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























