
ಧೈರ್ಯವಂತ ಮತ್ತು ಪ್ರಾಮಾಣಿಕ ಹಾಗೂ ದಕ್ಷ ಪೊಲೀಸ್ ಅಧಿಕಾರಿಯಾಗಿರುವ ಬಂಟ್ವಾಳದ ವಗ್ಗ ನಿವಾಸಿ ಪೊಲೀಸ್ ಇನ್ಸೆಕ್ಟರ್ ಶಾಂತಾರಾಮ್ ಕುಂದರ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ. ವೃತ್ತಿ ಜೀವನದಲ್ಲಿ ಸಾರ್ವಜನಿಕ ಸೇವೆಯಲ್ಲಿ ಇವರ ಅಪಾರವಾದ ಸಮರ್ಪಣೆ, ಶಿಸ್ತು, ನಿಷ್ಠೆ ಹಾಗೂ ಸೇವಾ ಮನೋಭಾವವನ್ನು ಗುರುತಿಸಿ ನೀಡಲ್ಪಟ್ಟ ರಾಷ್ಟ್ರಪತಿಯವರ ಮೆರಿಟೋರಿಯಸ್ ಸರ್ವೀಸ್ ಅವಾರ್ಡ್ ಗೌರವ ಪಡೆದಿರುವುದು ಕರ್ನಾಟಕಕ್ಕೆ ಸಂದ ಗೌರವ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now