Posted inನ್ಯೂಸ್ ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ.. Posted by By Pixel Udupi February 20, 2026 ಪುತ್ತೂರು: ಕರ್ನಾಟಕ ರಾಜ್ಯ ವಕಫ್ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಮಸೀದಿಗೆ ಒಟ್ಟು 55 ಲಕ್ಷ ಅನುದಾನ…
Posted inನ್ಯೂಸ್ ₹ 59 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಣಿಪಾಲ ಪೆರಂಪಳ್ಳಿ ರಸ್ತೆ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟನೆ Posted by By Pixel Udupi February 19, 2026 ಅಂಬಾಗಿಲು ಮಣಿಪಾಲ ಮುಖ್ಯರಸ್ತೆ ಪೆರಂಪಳ್ಳಿ ಸಾಯಿರಾಧ ಗ್ರೀನ್ ವ್ಯಾಲಿ ಬಳಿ 59 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಉಡುಪಿ ಶಾಸಕರಾದ…
Posted inನ್ಯೂಸ್ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ; ಯುವತಿ ಮೃತ್ಯು.! Posted by By Pixel Udupi February 18, 2026 ಬೆಂಗಳೂರು: ಯುವತಿ ರಸ್ತೆ ದಾಟುತ್ತಿದ್ದ ವೇಳೆ ಅತೀ ವೇಗವಾಗಿ ಬಂದ ಬುಲೆಟ್ ಬೈಕ್ ಸವಾರನೊಬ್ಬ ಯುವತಿಗೆ ಡಿಕ್ಕಿ ಹೊಡೆದಿದ್ದ ಪರಿಣಾಮ…
Posted inನ್ಯೂಸ್ ವಕ್ವಾಡಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸತ್ಯರಂಜನ್ ಹೆಗ್ಡೆ ಮೇಲ್ಮನೆ ಆಯ್ಕೆ Posted by By Pixel Udupi February 18, 2026 ಕುಂದಾಪುರ :ವಕ್ವಾಡಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸತ್ಯರಂಜನ್ ಹೆಗ್ಡೆ ಮೇಲ್ಮನೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ…
Posted inನ್ಯೂಸ್ .ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಭೇಟಿ ಮಾಡಿದ ಶಾಸಕ ಯಶ್ ಪಾಲ್ ಸುವರ್ಣ Posted by By Pixel Udupi February 18, 2026 ಕರ್ನಾಟಕ ಕರಾವಳಿ ಜಿಲ್ಲೆಯ ಮೀನುಗಾರರು ಅಂತಾರಾಜ್ಯ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಎದುರಿಸುವ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಸರಕಾರದ ಮೀನುಗಾರಿಕೆ ಮತ್ತು…
Posted inನ್ಯೂಸ್ *ಶ್ರೀ ಭ್ರಾಮರೀ ನಾಟ್ಯಾಲಯ ಅಮ್ಮುಂಜೆ ಇದರ “ರಜತ ವರ್ಷ” – ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆಯ 5ನೆ ಕಾರ್ಯಕ್ರಮ Posted by By Pixel Udupi February 17, 2026 "ಶಿವಾರ್ಪಣಂ" ನಾಟ್ಯದಿದೇವನಿಗೆ ನೃತ್ಯಾರ್ಪಣ ಶಿವರಾತ್ರಿಯಂದು ಚಿತ್ತಾರಿ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ನೆರವೇರಿಸಲಾಯಿತು.* ಕಾರ್ಯಕ್ರಮವನ್ನು ಉಪ್ಪೂರು ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ…
Posted inನ್ಯೂಸ್ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ Posted by By Pixel Udupi February 17, 2026 ಪುತ್ತೂರು: ನಗರದ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ರಕ್ಷಣೆಗಾಗಿ ಸಜ್ಜುಗೊಂಡಿರುವ ಮಕ್ಕಳ ವಿಶೇಷ ಪೊಲೀಸ್ ಘಟಕ (Special Juvenile…
Posted inನ್ಯೂಸ್ ಭಾಗ್ಯಶ್ರೀ ಆರ್ ಗೆ ಡಾಕ್ಟರೇಟ್ ಪದವಿ Posted by By Pixel Udupi February 17, 2026 ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಭಾಗ್ಯಶ್ರೀ ಆರ್., ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪ್ರೊ.…
Posted inನ್ಯೂಸ್ ಬಂಜಾರ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡಿದವರು ಸಂತ ಸೇವಾಲಾಲರು : ಎಂ ಎ ಗಫೂರ್ Posted by By Pixel Udupi February 16, 2026 ಉಡುಪಿ ಫೆಬ್ರವರಿ 15 (ಕ.ವಾ): ಬಂಜಾರ ಸಮುದಾಯವನ್ನು ಒಗ್ಗೂಡಿಸಿ ಶಕ್ತಿ ತುಂಬಿ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡಿದವರು ಶ್ರೀ ಸಂತ…
Posted inನ್ಯೂಸ್ ವಾಣಿ ಶೆಟ್ಟಿ ಮೂಡುಬಿದಿರೆ ರಚಿತ `ಕಬಂಧಬಾಹು’ ಕವನ ಸಂಕಲನ ಬಿಡುಗಡೆ Posted by By Pixel Udupi February 16, 2026 ಸಾಹಿತ್ಯ ಪ್ರಶಸ್ತಿ ಪಡೆದ ಕವಯತ್ರಿ ವಾಣಿ ಶೆಟ್ಟಿ ಅವರ ಕೃತಿ ಉದ್ಘಾಟಿಸಿದ ನನಗೆ ತುಂಬಾ ಸಂತೋಷವಾಗಿದೆ. ಯಾಕೆಂದರೆ ನಾನು ಅವರೂ…