ಮಂಡ್ಯ ಜಿಲ್ಲೆಯ ಪಿ . ಇ. ಎಸ್ ಕಾಲೇಜುನಲ್ಲಿ ನಡೆದ kho kho ಪಂದ್ಯಾಟ…

ಮಂಡ್ಯ ಜಿಲ್ಲೆಯ ಪಿ . ಇ. ಎಸ್ ಕಾಲೇಜುನಲ್ಲಿ ನಡೆದ kho kho ಪಂದ್ಯಾಟ…

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಉಡುಪಿ ಜಿಲ್ಲೆಯ ಬಾಲಕಿಯರ ವಿಭಾಗದ ರಾಜ್ಯ ಮಟ್ಟದ kho kho ಪಂದ್ಯಾಟ ಮಂಡ್ಯ ಜಿಲ್ಲೆಯಲ್ಲಿ ನಡೆಯಿತು ನಮ್ಮ ಉಡುಪಿ ತಂಡವು ಸೆಮಿ ಫೈನಲ್ ಪಂದ್ಯದಲ್ಲಿ ಬೆಂಗಳೂರು ತಂಡದ ವಿರುದ್ಧ ವಿರೋಚಿತ ಸೋಲನ್ನು ಕಂಡಿತು…
ಕಾರ್ಕಳ: ಭಾರತೀಯ ಕಂಪೆನಿ ಸೆಕ್ರೆಟರಿ ಮಂಡಳಿಯವರು ನಡೆಸಿದ ರಾಷ್ಟ್ರಮಟ್ಟದ ಕಂಪೆನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ-2025 (ಸಿಎಸ್‌ಇಇಟಿ)ಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಏಳು ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ.

ಕಾರ್ಕಳ: ಭಾರತೀಯ ಕಂಪೆನಿ ಸೆಕ್ರೆಟರಿ ಮಂಡಳಿಯವರು ನಡೆಸಿದ ರಾಷ್ಟ್ರಮಟ್ಟದ ಕಂಪೆನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ-2025 (ಸಿಎಸ್‌ಇಇಟಿ)ಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಏಳು ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ.

ಕಾರ್ಕಳ: ಭಾರತೀಯ ಕಂಪೆನಿ ಸೆಕ್ರೆಟರಿ ಮಂಡಳಿಯವರು ನಡೆಸಿದ ರಾಷ್ಟ್ರಮಟ್ಟದ ಕಂಪೆನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ-2025 (ಸಿಎಸ್‌ಇಇಟಿ)ಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಏಳು ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ. ಸಂಸ್ಥೆಯಿಂದ ಒಟ್ಟು 11 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ ಏಳು…
ಹೆಬ್ರಿ ಎಸ್.ಆರ್. ಪಬ್ಲಿಕ್ ಸ್ಕೂಲ್: ಮೂವ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.

ಹೆಬ್ರಿ ಎಸ್.ಆರ್. ಪಬ್ಲಿಕ್ ಸ್ಕೂಲ್: ಮೂವ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.

ಕುಂದಾಪುರ: ಭಾರತ ಸರ್ಕಾರದ ಇಂಧನ ಸಚಿವಾಲಯ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಎಸ್.ಆರ್. ಪಬ್ಲಿಕ್ ಸ್ಕೂಲಿನ ಎಂಟನೇ ತರಗತಿ ವಿದ್ಯಾರ್ಥಿಯಾದ ವಿನೀಶ್ ಆಚಾರ್ಯ ಮತ್ತು ಆರನೇ ತರಗತಿಯ ವಿದ್ಯಾರ್ಥಿನಿಯಾದ ಪ್ರಣಮ್ಯ ಆಚಾರ್ಯ ಹಾಗೂ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯಾದ…
ಥ್ರೋಬಾಲ್ ಸ್ಪರ್ಧೆ; ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿನಿಯರು ವಿಭಾಗ ಮಟ್ಟಕ್ಕೆ ಆಯ್ಕೆ

ಥ್ರೋಬಾಲ್ ಸ್ಪರ್ಧೆ; ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿನಿಯರು ವಿಭಾಗ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ 14ರ ವಯೋಮಾನದ ವಿಭಾಗದ ಥ್ರೋಬಾಲ್ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ…
ಎಸ್. ಎಮ್. ಎಸ್ ಕಾಲೇಜು: ಮೆಹೆಂದಿ ಹಾಗೂ ಕೇಶವಿನ್ಯಾಸ ಸ್ಪರ್ಧೆ

ಎಸ್. ಎಮ್. ಎಸ್ ಕಾಲೇಜು: ಮೆಹೆಂದಿ ಹಾಗೂ ಕೇಶವಿನ್ಯಾಸ ಸ್ಪರ್ಧೆ

ಎಸ್. ಎಮ್. ಎಸ್ ಕಾಲೇಜು ಬ್ರಹ್ಮಾವರ, ಐ. ಕ್ಯು. ಎ. ಸಿ ಹಾಗೂ ಮಹಿಳಾವೇದಿಕೆ ಇದರ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ದಿನಾಂಕ - 12/11/2025 ಬುಧವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಮಿನಿಸಭಾಂಗಣದಲ್ಲಿ ಆಯೋಜಿಸಲಾದ ಮೆಹೆಂದಿ ಹಾಗೂ ಕೇಶವಿನ್ಯಾಸ ಸ್ಪರ್ಧೆಯನ್ನು ಕಾಲೇಜಿನ…
ಅಭ್ಯುದಯ 2025 :ಎಸ್ ಎಮ್ ಎಸ್ ಕಾಲೇಜು, ಬ್ರಹ್ಮಾವರಕ್ಕೆ ಸಮಗ್ರ ಚಾಂಪಿಯನ್‌ಷಿಪ್ ಪ್ರಶಸ್ತಿ

ಅಭ್ಯುದಯ 2025 :ಎಸ್ ಎಮ್ ಎಸ್ ಕಾಲೇಜು, ಬ್ರಹ್ಮಾವರಕ್ಕೆ ಸಮಗ್ರ ಚಾಂಪಿಯನ್‌ಷಿಪ್ ಪ್ರಶಸ್ತಿ

ಉಡುಪಿ ಜಿಲ್ಲೆಯ ಸರvಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಇವರಿಂದ ಆಯೋಜಿಸಲಾದ “ಅಭ್ಯುದಯ 2025” ಅಂತರ ಕಾಲೇಜು ಸಮಾಜಕಾರ್ಯ ಸ್ಪರ್ಧೆಯಲ್ಲಿ ಎಸ್ ಎಮ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ಶ್ರಮ ಮತ್ತು ತಂಡಭಾವವನ್ನು ಪ್ರದರ್ಶಿಸಿ,…
ಕೊಲ್ಲೂರು ಮೂಕಾಂಬಿಕಾ ದೇವಳದ ಪಿಯು ಕಾಲೇಜು ತಂಡಕ್ಕೆ ರಾಜ್ಯ ಮಟ್ಟದ ನೆಟ್‌ಬಾಲ್ ಕಿರೀಟ ವಿಜೇತರಿಗೆ ದೇವಳದಲ್ಲಿ ಸನ್ಮಾನ

ಕೊಲ್ಲೂರು ಮೂಕಾಂಬಿಕಾ ದೇವಳದ ಪಿಯು ಕಾಲೇಜು ತಂಡಕ್ಕೆ ರಾಜ್ಯ ಮಟ್ಟದ ನೆಟ್‌ಬಾಲ್ ಕಿರೀಟ ವಿಜೇತರಿಗೆ ದೇವಳದಲ್ಲಿ ಸನ್ಮಾನ

ಉಡುಪಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ನೆಟ್‌ಬಾಲ್‌ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ…
ಕ್ರೈಸ್ಟ್‌ಕಿಂಗ್: ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ವರುಣಾ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಶ್ರಾವ್ಯ ಶೆಟ್ಟಿ ಪ್ರಥಮ ಸ್ಥಾನ*

ಕ್ರೈಸ್ಟ್‌ಕಿಂಗ್: ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ವರುಣಾ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಶ್ರಾವ್ಯ ಶೆಟ್ಟಿ ಪ್ರಥಮ ಸ್ಥಾನ*

*ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಮನಗರ ಜಿಲ್ಲೆ ಹಾಗೂ ಗ್ರಾಮಾಂತರ ಪದವಿ ಪೂರ್ವ ಕಾಲೇಜು ಕನಕಪುರ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ನಮ್ಮ ಕ್ರೈಸ್ಟ್ ಕಿಂಗ್…
ಚದುರಂಗ ಸ್ಪರ್ಧೆ: ವಿದ್ಯಾರಣ್ಯ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಚದುರಂಗ ಸ್ಪರ್ಧೆ: ವಿದ್ಯಾರಣ್ಯ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಂದಾಪುರ :ಇಲ್ಲಿನ ವಿದ್ಯಾರಣ್ಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರಕೃತಿ .ಪಿ. ಶೆಟ್ಟಿ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ (SGFI) ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಯು ಪ್ರಕಾಶ್…
ಸಿ ಎ ಅಂತಿಮ ಪರೀಕ್ಷೆಯಲ್ಲಿ ಉಡುಪಿ ಕೊಳಲಗಿರಿಯ ಜಾಯ್ಸ್ಟನ್ ಡಿಸೋಜಾ ಉತ್ತೀರ್ಣ

ಸಿ ಎ ಅಂತಿಮ ಪರೀಕ್ಷೆಯಲ್ಲಿ ಉಡುಪಿ ಕೊಳಲಗಿರಿಯ ಜಾಯ್ಸ್ಟನ್ ಡಿಸೋಜಾ ಉತ್ತೀರ್ಣ

ಜಾಯ್ಸ್ಟನ್ ಡಿಸೋಜಾ ಅವರು ಚಾರ್ಟರ್ಡ್ ಅಕೌಂಟೆನ್ಸಿ (CA) ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದು, ಅವರ ಶೈಕ್ಷಣಿಕ ಮತ್ತು ವೃತ್ತಿಪರ ಪಯಣದಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಅವರು ಉಡುಪಿಯ ಕೊಳಲಗಿರಿಯ ದಿ. ಜಾನ್ ಪಿಯುಸ್ ಡಿಸೋಜಾ ಮತ್ತು ಫ್ಲಾವಿಯಾ ಡಿಸೋಜಾ ಅವರ ಹೆಮ್ಮೆಯ…