
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಆಗಿದ್ದ ಹರೀಶ್ ಆರ್.ನಾಯ್ಕ್ ಅವರು ಉಡುಪಿಯ ಸೆನ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ
2014 ಬ್ಯಾಚ್ನ ಪೊಲೀಸ್ ಉಪನಿರೀಕ್ಷಕರಾಗಿರುವ ಹರೀಶ್ ಆರ್. ಅವರು ಈ ಮೊದಲು ಕುಂದಾಪುರ ಪೊಲೀಸ್ ಠಾಣೆ, ಸಖರಾಯಪಟ್ಟಣ, ಕಡೂರು, ಕಡಬ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ 2 ವರ್ಷದಿಂದ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಯಾಗಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























