ಪ್ರೊ.ಪಿ.ಎಲ್.ಧರ್ಮ ಅವರಿಗೆ ವಿಭಾಗದಿಂದ ಬೀಳ್ಕೊಡುಗೆ

ಪ್ರೊ.ಪಿ.ಎಲ್.ಧರ್ಮ ಅವರಿಗೆ ವಿಭಾಗದಿಂದ ಬೀಳ್ಕೊಡುಗೆ

0Shares

ಪ್ರೊ.ಪಿ.ಎಲ್.ಧರ್ಮ ಅವರಿಗೆ ವಿಭಾಗದಿಂದ ಬೀಳ್ಕೊಡುಗೆ

ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿಭಾಗದಿಂದ ನಿವೃತ್ತಿಯಾಗುತ್ತಿರುವ ಮಂಗಳೂರು ವಿವಿಯ ಕುಲಪತಿಯೂ ಆಗಿರುವ ಪ್ರೊ.ಪಿ.ಎಲ್.ಧರ್ಮ ಅವರನ್ನು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರ ವತಿಯಿಂದ ಮಂಗಳಗಂಗೋತ್ರಿಯ ಆಡಳಿತ ಭವನದ ಕುಲಪತಿಗಳ ಕಛೇರಿಯಲ್ಲಿ ಶುಕ್ರವಾರ ಬೀಳ್ಕೊಡಲಾಯಿತು. ಸಿಂಡಿಕೇಟ್‌ನ ಸರ್ವ ಸದಸ್ಯರು, ಕುಲಸಚಿವರು, ಕುಲಸಚಿವ (ಪರೀಕ್ಷಾಂಗ), ಡೀನ್‌ಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now