ಸೂಕ್ಷ್ಮಾಣು ಜೀವಶಾಸ್ತ್ರ ಸಮಾಜಕ್ಕೆ ರಾಜ್ಯ ಸಂಯೋ ಜಕರಾಗಿ ಆಯ್ಕೆ

ಸೂಕ್ಷ್ಮಾಣು ಜೀವಶಾಸ್ತ್ರ ಸಮಾಜಕ್ಕೆ ರಾಜ್ಯ ಸಂಯೋ ಜಕರಾಗಿ ಆಯ್ಕೆ

0Shares

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿದ್ಧರಾಜು ಎಂ. ಎನ್. ಅವರು ರಾಜ್ಯದ ಸೂಕ್ಷ್ಮಾಣು ಜೀವಶಾಸ್ತ್ರ ಸಮಾಜದ ರಾಜ್ಯ ಸಂಯೋಜಕರಾಗಿ ಆಯ್ಕೆಯಾಗಿರುತ್ತಾರೆ.

ಈ ಹಿಂದೆ ಅವರು ಅಮೆರಿಕಾದ ಮೇರಿಲ್ಯಾಂಡ್ ವಿಶ್ವವಿದ್ಯಾನಿಲಯದಲ್ಲಿ ಪೆÇೀಸ್ಟ್ ಡಾಕ್ಟರೇಟ್ ಅಧ್ಯಯನ ಮಾಡುವ ಸಂದರ್ಭದಲ್ಲಿ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದಲ್ಲಿ ನಡೆಸಿದ ಉನ್ನತ ಮಟ್ಟದ ಸಂಶೋಧನಾ ಚಟುವಟಿಕೆಗಳನ್ನು ಪರಿಗಣಿಸಿ ಈ ಹುದ್ದೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now