
ಮಣಿಪಾಲ : ಗುಡ್ಡದ ಇಳಿಜಾರು ತಗ್ಗು ಕಾಡು ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಗಂಡಸಿನ ಶವವು, ಬುಧವಾರ ತಡಸಂಜೆಯಲ್ಲಿ ಪತ್ತೆಯಾಗಿರುವ ಘಟನೆಯು ನಡೆದಿದೆ.
ಮೃತ ವ್ಯಕ್ತಿಯನ್ನು ವಾರದ ಹಿಂದೆ ನಾಪತ್ತೆಯಾಗಿರುವ ಮಣಿಪಾಲ ಪ್ರಗತಿನಗರದ ನಿವಾಸಿ ಚೌರಪ್ಪ ದಂಡಾವತಿ (51ವ) ಎಂದು ಗುರುತಿಸಲಾಗಿದೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಣಿಪಾಲ ಪೋಲಿಸ್ ಠಾಣೆಯ ಎ ಎಸ್ ಐ ವಿವೇಕಾನಂದ, ಎ ಎಸ್ ಐ ವಿಜಯ, ಪ್ರಸನ್ನ ಉಪ್ಪೂರು, ಸಂಗೀತ ಮಣಿಪಾಲ ಘಟನಾ ಸ್ಥಳದಲ್ಲಿದ್ದು, ಮಹಜರು ಪ್ರಕ್ರಿಯೆ ನಡೆಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























