ಮನ ನೊಂದ ಯುವಕ ಅತ್ಮಹತ್ಯೆ

ಮನ ನೊಂದ ಯುವಕ ಅತ್ಮಹತ್ಯೆ

0Shares

ನೆಲಮಂಗಲ: ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ
ತಾಯಿ ಪದ್ಮ ಫೋನ್ ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಶಿವನಗರದ ಪೃಥ್ವಿ (20) ರಥ ಯುವಕ ಬಿ ಎ ಓದಿಕೊಂಡು ಚಾಲಕನಾಗಿ ಕೆಲಸ ಮಾಡುತ್ತಿದ್ದ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now