
ಪುತ್ತೂರು: ದರ್ಬೆಯಲ್ಲಿ ನಿನ್ನೆ ನಡೆದ ಅಹಿತಕರ ಘಟನೆಯಲ್ಲಿ ಗಾಯಗೊಂಡು ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಪುತ್ತೂರು ಶಾಸಕ ಅಶೋಕ್ ರೈ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ವೇಳೆ ಘಟನೆಯ ಬಗ್ಗೆ ಗಾಯಾಳುವಿನಿಂದಲೂ ಮಾಹಿತಿ ಪಡೆದುಕೊಂಡರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now