
ಸುಳ್ಯ: ತೊಡಿಕಾನ್ ಖಾಸಗಿ ಅವಿನಾಶ್ ಬಸ್ ನಲ್ಲಿ ನಿರ್ವಾಹಕನಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ
ಗುರುಪ್ರಸಾದ್ ಕುoಚಡ್ಕ (30) ಮೃತ ವ್ಯಕ್ತಿ
ಬಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುರುಪ್ರಸಾದ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವoದ ದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಆಸ್ಪತ್ರೆ ಸಾಗಿಸು ದಾರಿ ಮಧ್ಯೆ ಆರಂಬೂರು ಬಳಿ ಆಟೋರಿಕ್ಷದಲ್ಲಿ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























