ಉಡುಪಿ, ಮೇ 28 : ಬ್ರಹ್ಮಾವರ ತಾಲೂಕು ಅಚ್ಲಾಡಿ ಮಧುವನ ಸೂರಿಬೆಟ್ಟು ಎಂಬಲ್ಲಿ ಮೇ 22 ರಂದು ರೈಲ್ವೇ ಅಪಘಾತದಿಂದ ಮೃತಪಟ್ಟ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು, ಅಪಘಾತದಿಂದ ಮೃತದೇಹವು ಛಿದ್ರ, ಛಿದ್ರವಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432 ಹಾಗೂ ಉಡುಪಿ ಜಿಲ್ಲಾ ಕಂಟ್ರೋಲ್ ರೂಂ ನಂಬರ್ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now























