
ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಸರಕಾರ ಆದೇಶ ಹೊರಡಸಿದೆ. ರಾಜ್ಯಪಾಲರ ಆದೇಶಾನುಸಾರ, ಮುಖ್ಯಮಂತ್ರಿಗಳಿಂದ ಅನುಮೋದಿಸಲ್ಪಟ್ಟು, ಸರಕಾರದ ಅಧೀನ ಕಾರ್ಯದರ್ಶಿಯವರು ಪ್ರಕಟಿಸಿದ ಪಟ್ಟಿಯಂತೆಉಡುಪಿಗೆ ರಿಜ್ವಾನ್ ಅರ್ಷದ್, ದಕ್ಷಿಣ ಕನ್ನಡಕ್ಕೆ ಯುಟಿ ಖಾದರ್, ಬೆಂಗಳೂರು ನಗರಕ್ಕೆ ಕೃಷ್ಣಬೈರೇಗೌಡ, ಚಿಕ್ಕಮಗಳೂರಿಗೆ ಕೆ.ಜೆ. ಜಾರ್ಜ್ ಅವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now